April 20, 2024

Bhavana Tv

Its Your Channel

ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಪ್ರಭಾಕರ್ ಭಟ್, ಕಲ್ಲಡ್ಕ

ಉಜಿರೆ: ಶ್ರೀ ಗುರುದೇವ ಮಠ, ದೇವರಗುಡ್ಡೆ ಕಲ್ಮಂಜದಲ್ಲಿ ಪೂಜ್ಯ ಸ್ವಾಮೀಜಿಯವರ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರು ಹಾಗೂ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ . ಪ್ರಭಾಕರ್ ಭಟ್, ಕಲ್ಲಡ್ಕ ಇವರು ಭೇಟಿ ನೀಡಿ ಪೂಜ್ಯರಿಂದ ಆಶೀರ್ವಾದ ಪಡೆದರು.

error: