April 23, 2024

Bhavana Tv

Its Your Channel

ಮಾಜಿ ಶಾಸಕರಾದ ಮಂಕಾಳ ವೈದ್ಯ ಕುಟುಂಬದವರಿoದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಪಾದುಕಾ ಪೂಜೆ.

ಉಜಿರೆ ; ಚಾತುರ್ಮಾಸ್ಯದ ಪವಿತ್ರ ಪರ್ವ ಕಾಲದ ೧೩ನೇ ಯ ದಿನದಂದು ಭಟ್ಕಳದ ಮಾಜಿ ಶಾಸಕರಾದ ಮಂಕಾಳ ವೈದ್ಯ ಮತ್ತು ಕುಟುಂಬದವರು ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಶ್ರೀ ಗುರುದೇವ ಮಠದಲ್ಲಿ ಭೇಟಿಯಾಗಿ ಪಾದುಕಾ ಪೂಜೆ ನೆರವೇರಿಸಿ ಪೂಜ್ಯ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು.

error: