April 19, 2024

Bhavana Tv

Its Your Channel

ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಧರ್ಮಸ್ಥಳ :– ಈ ದಿನ ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು .ಈ ಸಂದರ್ಭದಲ್ಲಿ ಕ್ಷೇತ್ರದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು ಕರ್ನಾಟಕ ರಾಜ್ಯದ ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಸಚಿವರಾದಂತಹ ಸನ್ಮಾನ್ಯ ಈಶ್ವರಪ್ಪನವರು ಮತ್ತು ಸಂಸದರು ರಾಜ್ಯ ಬಿಜೆಪಿ ಅಧ್ಯಕ್ಷರಾದಂತಹ ನಳಿನ್ ಕುಮಾರ್ ಕಟೀಲ್ ರವರು ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾರವರು ಎಂಎಲ್ ಸಿ ಹರೀಶ್ ಕುಮಾರ್ ರವರು ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು .

error: