ಮಂಗಳೂರು: ಶನಿವಾರ ಮುಂಜಾನೆ ೬ ಗಂಟೆಯ ಸುಮಾರಿಗೆ ವಿಟ್ಲ ಠಾಣಾ ವ್ಯಾಪ್ತಿಯ ಮಾಣಿ ಸಮೀಪ ಅಂದಾಜು ಮೂವತ್ತರಿಂದ ನಲವತ್ತು ವಯಸ್ಸಿನ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಈವರೆಗೆ ಈತನ ಗುರುತು ಪತ್ತೆಯಾಗಿರುವುದಿಲ್ಲ. ಗುರುತು ಪತ್ತೆಯಾದಲ್ಲಿ ವಿಟ್ಲ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕಾಗಿ ಪೊಲೀಸರು ಮನವಿ ಮಾಡಿದ್ದಾರೆ.
ಯುವಕನ ಮೈಮೇಲೆ ಅಂಡರ್ ವೇರ್ ಹಾಗೂ ಅಂಗಿಯಿದ್ದು ದೇಹದಲ್ಲಿ ಗಾಯದ ಗುರುತು ಕಂಡುಬoದಿಲ್ಲ. ಮೃತದೇಹವನ್ನು ಶವಾಗಾರಕ್ಕೆ ಸಾಗಿಸಲಾಗಿದೆ. ವಿಟ್ಲ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ