ಮಂಗಳೂರು: ಮುಂಬೈಯಿoದ ಬಂದು ಕ್ವಾರಂಟೈನ್ ನಲ್ಲಿದ್ದ ೨೬ರ ಹರೆಯದ ಯುವಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದು ಬಳಿಕ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು ಇಂದು ಏಕಾಏಕಿ ಅರೋಗ್ಯ ಹದಗೆಟ್ಟು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ ೮ಕ್ಕೆ ಏರಿಕೆಯಾಗಿದೆ.
ಯುವಕ ಮುಂಬೈಯಿoದ ಬಂದು ಕ್ವಾರಂಟೈನ್ ನಲ್ಲಿದ್ದ. ಆಮೇಲೆ ಆತನಲ್ಲಿ ಸೋಂಕು ಕಂಡುಬoದಿತ್ತು. ಕಿಡ್ನಿ ಸಮಸ್ಯೆ ಕಂಡುಬoದಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗುತ್ತಿದೆ.
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ