May 3, 2024

Bhavana Tv

Its Your Channel

ಗುರುಪುರ: ಭೂಕುಸಿತ, ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಮೃತ್ಯು

ಬಂಟ್ವಾಳ: ಗುರುಪುರ ಕೈಕಂಬದ ಬಂಗ್ಲಗುಡ್ಡದಲ್ಲಿ ಗುಡ್ಡ ಕುಸಿತದಿಂದ ಎರಡು ಮನೆಗಳು ಧರಾಶಾಹಿಯಾದ ಸಂದರ್ಭ ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಮೃತಪಟ್ಟ ಖೇದಕರ ಸಂಗತಿ ವರದಿಯಾಗಿದೆ.
ಮೃತರನ್ನು ಸಫ್ವಾನ್(16) ಮತ್ತು ಸಹ್ಲಾ(10) ಎಂದು ಗುರುತಿಸಲಾಗಿದೆ.
ಹದಿನಾಲ್ಕು ಮನೆಗಳ ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಇಲ್ಲಿರುವ ಎಲ್ಲ ಮನೆಗಳನ್ನು ಸ್ಥಳಾಂತರ ಮಾಡಿ ಅವರಿಗೆ ಮನೆ ಕಟ್ಟಿಕೊಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

error: