May 18, 2024

Bhavana Tv

Its Your Channel

ಸೆ.3: ಬ್ರಹ್ಮಾನಂದ ಶ್ರೀಗಳ 12ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

ಧರ್ಮಸ್ಥಳ: ದಕ್ಷಿಣದ ಅಯೋಧ್ಯೆ ಎಂಬ ಖ್ಯಾತಿಯನ್ನು ಹೊಂದಿರುವ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 12ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸೆ.3 ರಂದು ಶ್ರೀ ಗುರುದೇವ ಮಠದಲ್ಲಿ ಸರಳವಾಗಿ ನಡೆಯಲಿದೆ
ಬೆಂಗಳೂರಿನ ವೇದಮೂರ್ತಿ ಲಕ್ಷ್ಮೀ ಪರಿ ಗೋಪಾಲಚಾರ್ಯರವರ ವೈದಿಕ ವಿಧಾನಗಳೊಂದಿಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸೀತಾರಾಮ ಕಲ್ಯಾಣೋತ್ಸವವು ನಡೆಯಲಿದೆ. ಸ್ವಾಮೀಜಿಯವರು ಕಳೆದ 2 ತಿಂಗಳಿಂದ ಚಾತುರ್ಮಾಸ್ಯ ವೃತವನ್ನು ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಸಿದರು

error: