ಧರ್ಮಸ್ಥಳ: ದಕ್ಷಿಣದ ಅಯೋಧ್ಯೆ ಎಂಬ ಖ್ಯಾತಿಯನ್ನು ಹೊಂದಿರುವ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 12ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸೆ.3 ರಂದು ಶ್ರೀ ಗುರುದೇವ ಮಠದಲ್ಲಿ ಸರಳವಾಗಿ ನಡೆಯಲಿದೆ
ಬೆಂಗಳೂರಿನ ವೇದಮೂರ್ತಿ ಲಕ್ಷ್ಮೀ ಪರಿ ಗೋಪಾಲಚಾರ್ಯರವರ ವೈದಿಕ ವಿಧಾನಗಳೊಂದಿಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸೀತಾರಾಮ ಕಲ್ಯಾಣೋತ್ಸವವು ನಡೆಯಲಿದೆ. ಸ್ವಾಮೀಜಿಯವರು ಕಳೆದ 2 ತಿಂಗಳಿಂದ ಚಾತುರ್ಮಾಸ್ಯ ವೃತವನ್ನು ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಸಿದರು
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ