ಮಂಗಳೂರು : ಮಂಗಳುರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಆದಿತ್ಯರಾವ್ ಗೆ ಇಂದು ಮಂಪರ್ ಪರೀಕ್ಷೆ ನಡೆಯಲಿದೆ.
ಬೆಂಗಳೂರಿನಲ್ಲಿ ಇಂದು ಆದಿತ್ಯರಾವ್ ಮಂಪರು ಪರೀಕ್ಷೆ ನಡೆಯಲಿದ್ದು, ಬುಧವಾರ ಮಂಗಳೂರಿನಿಂದ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ.
2020 ರ ಜನವರಿಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಈತ ಆತಂಕ ಸೃಷ್ಟಿಸಿದ್ದ ಬಳಿಕ ಬಾಂಬ್ ಅನ್ನು ನಿಷ್ಕ್ರಿಯ ದಳ ಖಾಲಿ ಮೈದಾನದಲ್ಲಿ ಸ್ಪೋಟಗೊಳಿಸಲಾಗಿತ್ತು. ಅದಾದ ಬಳಿಕ ಆದಿತ್ಯರಾವ್ ಬೆಂಗಳೂರು ಡಿಜಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದ
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ