ಕಟೀಲು ; ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕಟೀಲು ಶ್ರೀ ಕಟೀಲು ವಿವಿದೋದ್ದೇಶ ಸಹಕಾರ ಸಂಘ, ಕಟೀಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಜಂಟಿ ಆಶ್ರಯದಲ್ಲಿ ವಿಶ್ವ ಮಲೇರಿಯಾ ದಿನಾಚರಣೆಯ ಅಂಗವಾಗಿ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ನೀಡಲಾಯಿತು.
ಕೋವಿಡ್ ಲಸಿಕೆ ಶಿಬಿರ ಹಾಗೂ ಉಪಯುಕ್ತ ಆರೋಗ್ಯ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಕಟೀಲು ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾದ ಕಟೀಲು ಸಂಜೀವ ಮಡಿವಾಳ, ಕಟೀಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಾರ್ಯದರ್ಶಿ ಅದಂತಹ ಶ್ರೀಮತಿ ಯಶೋಧ, ನಿರ್ದೇಶಕರಾದ ಸುಮತಿ ಅಜಾರು ಅಧ್ಯಕ್ಷರಾದ ಪುಷ್ಪಾ ಜೆ ಶೆಟ್ಟಿ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರ ಕಟೀಲ್ ಇದರ ವೈದ್ಯಾಧಿಕಾರಿಗಳಾದ ಡಾಕ್ಟರ್ ಭಾಸ್ಕರ್ ಕೋಟ್ಯಾನ್ ಹಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಮಮತಾ ಶಾಂತಿ, ಕಿರಿಯ ಆರೋಗ್ಯ ಸಹಾಯಕ ಪುಟ್ಟಸ್ವಾಮಿ, ಹಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಸರೋಜಿನಿ, ಆಶಾ ಕಾರ್ಯಕರ್ತರಾದ ಜಯಂತಿ ಸುನಿತಾ ರವರು ಉಪಸ್ಥಿತಿಯಲ್ಲಿ ಇದ್ದರು ಕಟೀಲು ಪ್ರದೇಶದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನವನ್ನು ಪಡೆದುಕೊಂಡರು.
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ