ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನಿಡಗುಂದಿ ಕೊಪ್ಪ ಗ್ರಾಮದಲ್ಲಿ ಕರೋನಾ ಲಸಿಕೆ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಟದ. ಕಾರ್ಯಕಾರಿಣಿ ಸದಸ್ಯರಾದ ಉಮೇಶ್ ಚನ್ನು ಪಾಟೀಲ್ರವರು ಹಾಗೂ ರೋಣ ಮಂಡಲದ ಪ್ರಕೋಷ್ಟ ಸದಸ್ಯರಾದ ಶಿವಕುಮಾರ್ ದೊಡ್ಡೋರು ಮಾತನಾಡಿ ಕರೋನಾ ಲಸಿಕಾ ಜಾಗೃತಿ ಕುರಿತು ಮಾತನಾಡಿ ಜನರಿಗೆ ಅರಿವು ಮೂಡಿಸಿದರು
ಈ ಸಂದರ್ಭದಲ್ಲಿ ನಿಡಗುಂದಿ ಕೊಪ್ಪ ಗ್ರಾಮದ ಪಂಚಾಯತಿ ಸದಸ್ಯರಾದ ಮುತ್ತಣ್ಣ ಅಬ್ಬಿಗೇರಿ ಕಲ್ಲಪ್ಪ ಸರ್ವೆ.ಹಾಗೂ ಊರಿನ ಗಣ್ಯರು, ಮುಖಂಡರು, ಯುವಕರುಉಪಸ್ಥಿತರಿದ್ದರು
ವರದಿ ವೀರಣ್ಣ ರೋಣ
More Stories
ಶಿಕ್ಷಕರು ಎಂದರೆ ದೇವರ ಪ್ರತಿರೂಪ ಬದುಕು ರೂಪಿಸುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ- ಗುರುಪಾದ ಮಹಾಸ್ವಾಮಿಜೀ
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು.
ಮತದಾರರ ಋಣ ತೀರಿಸುವ ಪರಿಕಲ್ಪನೆಯೊಂದಿಗೆ ಕಾರ್ಯನಿರ್ವಹಿಸಿ- ಸಚಿವ ಸಿ.ಸಿ.ಪಾಟೀಲ