ರೋಣ :-ಬೆಳವಣಕಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಕಾಲೋನಿಯಲ್ಲಿ ಹೊಳೆಆಲೂರ ಮಂಡಲ ಬಿಜೆಪಿ ಯುವ ಮೋರ್ಚಾ, ಎಸ್.ಸಿ ಮೋರ್ಚಾ, ಎಸ್.ಟಿ ಮೋರ್ಚಾ ಮೋರ್ಚಾದ ನಾಯಕರುಗಳ ಸಮ್ಮುಖದಲ್ಲಿ ಪವಿತ್ರ ಸಂವಿಧಾನ ದಿನಾಚರಣೆ ಆಚರಿಸಲಾಯಿತು.
ಎಲ್ಲರೂ ಸಂವಿಧಾನಕ್ಕೆ ಬದ್ದರಾಗಿ, ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಜೀವಿಸುತ್ತೇವೆ ಎಂದು ಪ್ರಮಾಣ ವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಹೊಳೆಆಲೂರ ಮಂಡಲ ಬಿಜೆಪಿ ಕಾರ್ಯದರ್ಶಿಗಳಾದ ಸೋಮು ಚರೇದ, ಬೆಳವಣಿಕಿ ಗ್ರಾಮದ ಹಿರಿಯ ನಾಯಕರಾದ ಶಿವಣ್ಣ ಹಾಲಬಾವಿ, ಹೊಳೆಆಲೂರ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಶರಣು ಬರಶೆಟ್ಟಿ, ಹೊಳೆಆಲೂರ ಮಂಡಲ ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಮುದಿಯಪ್ಪ ದಾನಿ, ಎಸ್.ಟಿ ಮೋರ್ಚಾ ಅಧ್ಯಕ್ಷರಾದ ಮಂಜುನಾಥ್ ಚುಲಕಿ, ದಲಿತ ಮುಖಂಡರಾದ ಶ್ರೀ ಯಲ್ಲಪ್ಪ ಚಲವಾದಿ,ಕಾರ್ಯಕರ್ತರಾದ ಶಿವು ಪೂಜಾರ, ಪ್ರಶಾಂತ ದಾನಿ, ಪ್ರಶಾಂತ ನಂದಿ,ಬಸು ಪುನಗುಂಡಿ, ಶಿವಾನಂದ ಯತ್ನಟ್ಟಿ ಹಾಗೂ ಎಲ್ಲ ಕಾರ್ಯಕರ್ತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವರದಿ ವೀರಣ್ಣ ಸಂಗಳದ ರೋಣ
More Stories
ಶಿಕ್ಷಕರು ಎಂದರೆ ದೇವರ ಪ್ರತಿರೂಪ ಬದುಕು ರೂಪಿಸುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ- ಗುರುಪಾದ ಮಹಾಸ್ವಾಮಿಜೀ
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು.
ಮತದಾರರ ಋಣ ತೀರಿಸುವ ಪರಿಕಲ್ಪನೆಯೊಂದಿಗೆ ಕಾರ್ಯನಿರ್ವಹಿಸಿ- ಸಚಿವ ಸಿ.ಸಿ.ಪಾಟೀಲ