May 3, 2024

Bhavana Tv

Its Your Channel

ಕಾರ್ಮಿಕ ಸಂಘದ ಕಾರ್ಯಾಲಯದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆ

ರೋಣ : ಪಟ್ಟಣದ ವಿಶ್ವ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕ ಸಂಘ ಇವರ ಸಹಯೋಗದಲ್ಲಿ ಕಾರ್ಮಿಕ ಸಂಘದ ಕಾರ್ಯಾಲಯದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆಯನ್ನು ಡಾ.ಬಿ.ಅರ್.ಅಂಬೇಡ್ಕರ್ , ಸರ್.ಎಂ ವಿಶ್ವೇಶ್ವರಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡುವುರ ಮೂಲಕ ಸರಳವಾಗಿ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ಪ್ರಕಾಶ ಹೊಸಳ್ಳಿ ,ಶರಣಪ್ಪ ಕಳಕಣ್ಣವರ,ಶರಣಪ್ಪ ಗದಗಿನ, ಮಂಜು ಪೂಜಾರ,ಕೊಲ್ಕಾರ ಹಾಗೂ ಇತರರು ಭಾಗಿಯಾಗಿದ್ದರು.

ವರದಿ: ವೀರಣ್ಣ ಸಂಗಳದ

error: