ಹಾವೇರಿ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಹಾವೇರಿಯ ಪಶು ಆಸ್ಪತ್ರೆಯ ಆವರಣದಲ್ಲಿ, ಹಾವೇರಿ ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆಡಳಿತ ಕಛೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಒಕ್ಕೂಟದ ಆಡಳಿತ ಕಛೇರಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ, ಸಂಸದರಾದ ಶಿವಕುಮಾರ ಉದಾಸಿ, ಶಾಸಕ ನೆಹರೂ ಓಲೇಕಾರ, ವಿರೂಪಾಕ್ಷಪ್ಪ ಮಾಜಿ ಶಾಸಕ ಮಹಿಮಾ ಪಟೇಲ ಮೊದಲಾದವರು ಉಪಸ್ಥಿತರಿದ್ದರು.
More Stories
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶ್ರೀಪಾದ ಶೆಟ್ಟಿ
86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಧ್ವಜಾರೋಹಣ ನೆರವೇರಿಸಿದ ಸಚಿವ ಶಿವರಾಮ ಹೆಬ್ಬಾರ
ಸಚಿವ ಶಿವರಾಮ ಹೆಬ್ಬಾರ ರವರ ನೇತೃತ್ವದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ