ಹಾವೇರಿ: ‘ಜಾನಪದ ಜಗತ್ತು ವಿಸ್ಮಯಗಳ ಆಗರ. ಪ್ರವಾಹ ರೂಪದ ಚೇತನ, ಶಾಸ್ತ್ರಕಾವ್ಯಗಳ ಪರಿಚಯವಿಲ್ಲದ ಪೂರ್ವಜರು ಬಿಟ್ಟುಹೋದ ಅಚ್ಚರಿಯ ಪರಂಪರ ಅದಾಗಿದೆ’ ಎಂದು ಜಾನಪದ ತಜ್ಞ ಶ್ರೀಪಾದ ಶೆಟ್ಟಿ ಹೇಳಿದರು.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೂರನೇ ದಿನ ನಡೆದ ‘ಜಾನಪದ ಜಗತ್ತು’ ಗೋಷ್ಠಿಯಲ್ಲಿ ಆಶಯ ನುಡಿಯಾಡಿದ ಅವರು, ಭಾರತದ ಜಾನಪದ ಕಲೆಯನ್ನು ಮೊದಲು ಅಧ್ಯಯನ ಮಾಡಿದ್ದು ವಿದೇಶಿಗರು. ನಂತರ ಅದರಲ್ಲಿ ಅಡಗಿರುವ ಅಮೂಲ್ಯ ರತ್ನ ನಮಗೆ ಗೋಚರಿಸಿತು ಎಂದರು.
ಜಾನಪದ ವಿವಿ ಕುಲಪತಿ ಟಿ ಎಂ ಭಾಸ್ಕರ ಅಧ್ಯಕ್ಷತೆ ವಹಿಸಿದ್ದರು
More Stories
86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಧ್ವಜಾರೋಹಣ ನೆರವೇರಿಸಿದ ಸಚಿವ ಶಿವರಾಮ ಹೆಬ್ಬಾರ
ಸಚಿವ ಶಿವರಾಮ ಹೆಬ್ಬಾರ ರವರ ನೇತೃತ್ವದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ
ಹಾವೇರಿಯಲ್ಲಿ ನಡೆಯುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ