ಪಾಂಡವಪುರ ; ತಾಲೂಕು ಚಿನಕುರಳಿ ಹೋಬಳಿ ಎರೆಗೌಡನಹಳ್ಳಿಯಲ್ಲಿ ಕೋವಿಡ್-೧೯ ನಿಯಂತ್ರಣ ಸಂಬAಧ ಅಂತ್ಯಸAಸ್ಕಾರದಲ್ಲಿ ಕೋವಿಡ್ ನಿಯಂತ್ರಣದ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ಪೊಲೀಸರು ೧ ಪ್ರಕರಣ ದಾಖಲಿಸಲಾಗಿದೆ.
ಜತೆಗೆ ಕೋವಿಡ್ ಟೆಸ್ಟಿಂಗ್ ಸಂಬAಧಿಸಿದAತೆ ಸಹಕರಿಸದೆ ಆಶಾ ಕಾರ್ಯಕರ್ತರ ಜೋತೆ ಅಸಹನೆಯಿಂದ ವರ್ತಿಸಿರುವ ಕಾರಣಕ್ಕಾಗಿ ಇಬ್ಬರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ.
ಈ ಮೂರೂ ಪ್ರಕರಣಗಳು ವಿಪತ್ತು ನಿರ್ವಹಣಾ ಕಾಯಿದೆ ಅಡಿಯಲ್ಲಿ ದಾಖಲಿಸಲಾಗಿದೆ..
ವರದಿ ; ಟಿ ಎಸ್ ಶಶಿಕಾಂತ್ ಶೆಟ್ಟಿ, ಮಂಡ್ಯ.. ಪಾಂಡವಪುರ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ