ಪಾಂಡವಪುರ ; ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ರಾದ ಬಿ.ರೇವಣ್ಣ ನವರು ದಿನಾಂಕ ೧೯.ರಂದು ಪಾಂಡವಪುರ ಪುರಸಭೆ ಆವರಣದಲ್ಲಿ ಕೋವಿಡ್ ಲಾಕ್ ಡೌನ್ ೨೧ ನೇ ತಾರೀಕು ವರೆಗೂ ಸರ್ಕಾರದ ಆದೇಶ ಇದ್ದರೂ ಬಿ. ರೇವಣ್ಣ ನವರ ಅಭಿಮಾನಿಗಳು ಸರ್ಕಾರದ ಆದೇಶವನ್ನು ಗಾಳಿಗೆ ತುರಿದ್ದು ಹಾಗೂ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿದ್ದು
ಪಾಂಡವಪುರ ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್ ರವರು ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಬಿ. ರೇವಣ್ಣ ಅಭಿಮಾನಿ ಯಾದ ಮಂಜು ವಿರುದ್ಧ ಕೇಸು ದಾಖಲಿಸಿದ್ದಾರೆ. ಇದರ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
ವರದಿ.ಟಿ ಎಸ್ ಶಶಿಕಾಂತ್ ಶೆಟ್ಟಿ, ಮಂಡ್ಯ ಪಾಂಡವಪುರ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ