ಮಂಡ್ಯ ನಗರದ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಾಲ್ಕನೇ ಘಟಕ ಶಂಕರ್ ನಗರ ಮತ್ತು ಅಖಿಲ ಕರ್ನಾಟಕ ಸಿರಿಗನ್ನಡ ಪ್ರತಿಷ್ಠಾನ ಮಂಡ್ಯ ಇವರುಗಳ ಸಂಯುಕ್ತಾಶ್ರಯದಲ್ಲಿ ೭೫ನೇ ವರ್ಷದ ಸ್ವತಂತ್ರ ದಿನಾಚರಣೆ ಮತ್ತು ಅಮೃತ ಮಹೋತ್ಸವ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಜನ್ಮೋತ್ಸವ ಕಾರ್ಯಕ್ರಮ ವಿದ್ಯಾರ್ಥಿನಿಲಯದ ಮೇಲ್ವಿಚಾರಕರು ವಿಚಾರಣೆ ಧ್ವಜಾರೋಹಣ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪತ್ರಕರ್ತ ಹಾಗೂ ಅಖಿಲ ಕರ್ನಾಟಕ ಸಿರಿಗನ್ನಡ ಪ್ರತಿಷ್ಠಾನ ಜಿಲ್ಲಾಧ್ಯಕ್ಷರಾದ ಎಂ ಲೋಕೇಶ್ ಭಾಗವಹಿಸಿದರು
ಸ್ವತಂತ್ರ ದಿನಾಚರಣೆ ಭಾಷಣವನ್ನು ಮಧು ಮಾತನಾಡಿದರು ಹಿರಿಯ ವಿದ್ಯಾರ್ಥಿಗಳು ಇದೇ ಸಂದರ್ಭದಲ್ಲಿ ಶಶಾಂಕ್ ವಿದ್ಯಾರ್ಥಿಯು ವಿದ್ಯಾರ್ಥಿನಿಲಯಕ್ಕೆ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರವನ್ನು ವಿದ್ಯಾರ್ಥಿ ನಿಲಯಕ್ಕೆ ನೀಡಿದರು
ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳ ವತಿಯಿಂದ ಮೇಲ್ವಿಚಾರಕರಾದ ಬಸವರಾಜ್ ಅವರನ್ನು ಅಭಿನಂದಿಸಲಾಯಿತು ಗಣ್ಯರು ಹಾಗೂ ಅಡುಗೆ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಎಲ್ಲರಿಗೂ ಸಿಹಿ ವಿತರಿಸಲಾಯಿತು.
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ