ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೨೦೨೧- ೨೨ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯು ಡಿ.೨೫ ನೇ ಶನಿವಾರದೊಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಕೆ.ಬಿ ಶೇಖರ್ ರವರು ತಿಳಿಸಿದರು
ರಾಜ್ಯದಲ್ಲೇ ಮೂರನೇ ಸ್ಥಾನದಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘದ ಅಭಿವೃದ್ಧಿ ಬಗ್ಗೆ ಹಲವಾರು ವಿಚಾರಗಳು ಚರ್ಚೆ ಆಗಲಿದ್ದು ಈಗಾಗಲ್ಲೇ ಎಲ್ಲಾ ಶೇರುದಾರರಿಗೆ ಪೋಷ್ಟ್ ಮೂಲಕ ಆಹ್ವಾನ ಪತ್ರಿಕೆಯನ್ನು ಕಳಿಸಿಲಾಗಿದ್ದು. ತಲುಪದೇ ಇದ್ದ ಶೇರುದಾರರು ಇದನ್ನೇ ಆಹ್ವಾನ ಎಂದು ತಿಳಿದು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸಿ ಮಾಡಿಕೊಡಬೇಕೆಂದು ಮಾಧ್ಯಮದ ಮೂಲಕ ಕಿಕ್ಕೇರಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಬಿ ಶೇಖರ್ ಮನವಿ ಮಾಡಿದರು.
ವರದಿ: ಶಂಭು ಕಿಕ್ಕೇರಿ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ