May 6, 2024

Bhavana Tv

Its Your Channel

ನಾನು ಮಂಡ್ಯ ಜಿಲ್ಲೆಯ ಮಣ್ಣಿನ ಮಗ, ನನಗೆ ರಾಜಕೀಯವಾಗಿ ಶಕ್ತಿ ತುಂಬಿದ್ದು ಮಂಡ್ಯ ಜಿಲ್ಲೆ-ಸಚಿವ ಡಾ.ನಾರಾಯಣಗೌಡ

ಮಂಡ್ಯ :- ನಾನು ಮಂಡ್ಯ ಜಿಲ್ಲೆಯ ಮಣ್ಣಿನ ಮಗ, ನನಗೆ ರಾಜಕೀಯವಾಗಿ ಶಕ್ತಿ ತುಂಬಿದ್ದು ಮಂಡ್ಯ ಜಿಲ್ಲೆ. ನಾನು ಮಹಾರಾಷ್ಟ್ರ ರಾಜ್ಯದ ಮುಂಬೈ ಮಹಾನಗರದಲ್ಲಿ ಬದುಕು ಕಟ್ಟಿಕೊಂಡು ಉದ್ಯಮಿಯಾಗಿ ಬೆಳೆದದ್ದು ಮಂಡ್ಯದ ಮಣ್ಣಿನ ಮಗನಾಗಿ ಆದ್ದರಿಂದ ನಾನು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದರೂ ಮಂಡ್ಯ ಜಿಲ್ಲೆಯ ಜನರ ಜೊತೆ ಭಾವನಾತ್ಮಕ ಸಂಬAಧವಿದೆ. ನಾನು ಮತ್ತು ಸಚಿವ ಕೆ.ಗೋಪಾಲಯ್ಯ ಅವರ ಇಬ್ಬರೂ ಸೇರಿಕೊಂಡು ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿ ಪಡಿಸುತ್ತೇವೆ. ಸಚಿವ ಡಾ.ನಾರಾಯಣಗೌಡ ಅಭಿಮತ..ತಮ್ಮ ಮನದಾಳದ ಮಾತನ್ನು ವ್ಯಕ್ತಪಡಿಸಿದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ.

ವರದಿ.ಡಾ.ಕೆ.ಆರ್.ನೀಲಕಂಠ
ಕೃಷ್ಣರಾಜಪೇಟೆ, ಮಂಡ್ಯ

error: