ಮಂಡ್ಯ :- ನಾನು ಮಂಡ್ಯ ಜಿಲ್ಲೆಯ ಮಣ್ಣಿನ ಮಗ, ನನಗೆ ರಾಜಕೀಯವಾಗಿ ಶಕ್ತಿ ತುಂಬಿದ್ದು ಮಂಡ್ಯ ಜಿಲ್ಲೆ. ನಾನು ಮಹಾರಾಷ್ಟ್ರ ರಾಜ್ಯದ ಮುಂಬೈ ಮಹಾನಗರದಲ್ಲಿ ಬದುಕು ಕಟ್ಟಿಕೊಂಡು ಉದ್ಯಮಿಯಾಗಿ ಬೆಳೆದದ್ದು ಮಂಡ್ಯದ ಮಣ್ಣಿನ ಮಗನಾಗಿ ಆದ್ದರಿಂದ ನಾನು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದರೂ ಮಂಡ್ಯ ಜಿಲ್ಲೆಯ ಜನರ ಜೊತೆ ಭಾವನಾತ್ಮಕ ಸಂಬAಧವಿದೆ. ನಾನು ಮತ್ತು ಸಚಿವ ಕೆ.ಗೋಪಾಲಯ್ಯ ಅವರ ಇಬ್ಬರೂ ಸೇರಿಕೊಂಡು ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿ ಪಡಿಸುತ್ತೇವೆ. ಸಚಿವ ಡಾ.ನಾರಾಯಣಗೌಡ ಅಭಿಮತ..ತಮ್ಮ ಮನದಾಳದ ಮಾತನ್ನು ವ್ಯಕ್ತಪಡಿಸಿದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ.
ವರದಿ.ಡಾ.ಕೆ.ಆರ್.ನೀಲಕಂಠ
ಕೃಷ್ಣರಾಜಪೇಟೆ, ಮಂಡ್ಯ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ