ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ಶೆಟ್ಟಹಳ್ಳಿ ಗ್ರಾಮದ ಮಲ್ಲೇಶ್ ಎಂಬಾತ ತೆಂಗಿನ ಕಾಯಿ ಕೀಳಲು ಹೋಗಿ ಆಯಾ ತಪ್ಪಿ ಮರದಿಂದ ಬಿದ್ದು ಎದೆ ಭಾಗದ ಮೂಳೆ ಹಾಗೂ ಬೆನ್ನು ಮೂಳೆ ಮುರಿದು ಹೋಗಿದ್ದು ಇದರ ಬಗ್ಗೆ ತಿಳಿದ ಮನ್ ಮುಲ್ ನಿರ್ದೇಶಕ ಆರ್ಥಿಕ ಸಹಾಯ ಹಸ್ತ ನೀಡಿ ಮಾನವೀಯತೆಯ ಮೆರೆದಿದ್ದಾರೆ…
ಶೆಟ್ಟಹಳ್ಳಿ ಗ್ರಾಮದ ಮಲ್ಲೇಶ್ ಎಂಬುರ ಮನೆಗೆ ಭೇಟಿ ನೀಡಿ ರೈತನ ಆರೋಗ್ಯ ವಿಚಾರಿಸಿ ಕುಟುಂಬಕ್ಕೆ ಆಸರೆಯಾಗಿರುವ ಮಲ್ಲೇಶ್ ರವರು ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆಗಾಗಿ ಎ.ಪಿ.ಎಂ.ಸಿ ಇಂದ ನೆರವು ಕೊಡಿಸಲು ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿ ಆರೋಗ್ಯದ ಬಗ್ಗೆ ಜಾಗೃತಿಯಾಗಿರುವಂತೆ ಸಲಹೆ ನೀಡಿದರು…
ಈ ಸಂದರ್ಭದಲ್ಲಿ ತಾಲ್ಲೂಕು ಜೆ.ಡಿ.ಎಸ್ ಘಟಕದ ಅಧ್ಯಕ್ಷರಾದ ಜಾನಕಿರಾಮು, ಮುಖಂಡರಾದ ಕೋಡಿಮರನಹಳ್ಳಿ ಹರೀಶ್, ದೇವರಾಜು, ಶೇಖರ್, ಮಂಜು, ಸೇರಿದಂತೆ ಹತ್ತಾರು ಸಾರ್ವಜನಿಕರು ಇದ್ದರು..
ವರದಿ ಶಂಭು ಕಿಕ್ಕೇರಿ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ