ಕೃಷ್ಣರಾಜಪೇಟೆ ತಾಲ್ಲೂಕಿನ ಸೊಳ್ಳೇಪುರ ಗ್ರಾಮದ ಅನುರಾದ ಚಂದ್ರೇಗೌಡ, ಹಾಗೂ ಸುಜಾತ ಬಲರಾಮ ರವರ ಮನೆಯು ಮಳೆಯಿಂದ ಶಿಥಿಲಗೊಂಡು ಮನೆ ಕಳೆದುಕೊಂಡ ಹಿನ್ನೆಲೆ ಸಮಾಜ ಸೇವಕ ಹಾಗೂ ಜೆ.ಡಿ.ಎಸ್ ಪಕ್ಷದ ಯುವ ನಾಯಕ ಬಸ್ ಸಂತೋಷ್ ರವರು ತಮ್ಮ ಬೆಂಬಲಿಗರನ್ನು ಸೊಳ್ಳೇಪುರ ಗ್ರಾಮಕ್ಕೆ ಕಳಿಹಿಸಿ ನೊಂದ ರೈತ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೇರೆದಿದ್ದಾರೆ..
ಈ ಸಂದರ್ಭದಲ್ಲಿ ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಕೋಡಿಮರನಹಳ್ಳಿ ಮಂಜೇಗೌಡ, ಗ್ರಾಮ ಪಂಚಾಯತಿ ಸದಸ್ಯರಾದ ಕೋಟಹಳ್ಳಿ ಕುಮಾರ್, ರಾಮನಹಳ್ಳಿ, ರವಿ, ಮುಖಂರಾದ ಸೊಳ್ಳೇಪುರ ಆಶೋಕ್ ರವರು ಹಾಜರಿದ್ದರು..
ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ