![](https://kannada.bhavanatv.com/wp-content/uploads/2020/05/vlcsnap-2020-05-11-17h46m06s839.png?v=1589201574)
ಕುಮುಟಾ: ತಾಲೂಕಿನ ಹೆಗಡೆಯ ಪ್ರಸಿದ್ದ ಶಾಂತಿಕಾ0ಬ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಕರೋನಾ ಸಂಕಷ್ಟಕ್ಕೆ ನೆರವಾಗುವ ದೃಷ್ಟಿಯಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ ೫೦ ಸಾವಿರ ಮೊತ್ತದ ಚೆಕ್ ಶಾಸಕ ದಿನಕರ ಶೆಟ್ಟಿ ಮೂಲಕ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯ್ಕ, ಮುಖಂಡರಾದ ವಿನೋದ ಪ್ರಭು, ತಾಲೂಕ ಅಧ್ಯಕ್ಷ ಹೇಮಂತ ಗಾವಂಕರ್ ಉಪಸ್ಥಿತರಿದ್ದರು
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ