ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ವನಾಗಮಂಗಲ ರಸ್ತೆಯಲ್ಲಿರುವ ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಶ್ರೀ ರಾಮಭಕ್ತ ಆಂಜನೇಯನಿಗೆ ವಿಶೇಷಪೂಜೆ ,ನೂರಾರು ಭಕ್ತರು ಶ್ರೀರಾಮನವಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗಿ.
ಕೆ.ಆರ್.ಪೇಟೆ ಪಟ್ಟಣದಲ್ಲಿ ಶ್ರೀರಾಮನವಮಿಯ ಅಂಗವಾಗಿ ವಿಶೇಷ ಪೂಜೆಗಳು ಹಾಗೂ ಭಜನಾ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನಡೆದವು.
ಮರ್ಯಾದಾಪುರುಷೋತ್ತಮ ಶ್ರೀರಾಮಚಂದ್ರ ಭಗವಂತನ ಆದರ್ಶ ಗುಣಗಳನ್ನು ಪಾಲಿಸುವಂತೆ ಯುವಜನರಿಗೆ ಅಗ್ರಹಾರದ ಶ್ರೀರಾಮ ಭಜನಾಮಂಡಳಿಯ ವ್ಯವಸ್ಥಾಪಕ ಕಡ್ಲೇಕಾಯಿ ಕೃಷ್ಣ ಮನವಿ ಮಾಡಿದರು..
ಈ ಸಂದರ್ಭದಲ್ಲಿ ಹಣ್ಣಿನ ಅಂಗಡಿ ರಾಮಣ್ಣ, ಪುರಸಭೆ ಸದಸ್ಯ ಕೆ.ಆರ್.ರವೀಂದ್ರಬಾಬೂ, ಸಚಿವ ನಾರಾಯಣಗೌಡರ ಆಪ್ತಸಹಾಯಕರಾದ ದಯಾನಂದ ಮತ್ತಿತರರು ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ..
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ