May 18, 2024

Bhavana Tv

Its Your Channel

ಪತ್ರಕರ್ತರಿಗೆ ಆಹಾರಕ್ಕೆ ಕಿಟ್ ವಿತರಿಸಿದ ರಾಜ್ಯಾಧ್ಯಕ್ಷ ಟಿ ಕೃಷ್ಣಪ್ಪ

ನಾಗಮಂಗಲ ; ಪತ್ರಕರ್ತರಿಗೆ ಸರ್ಕಾರಿ ರಾಜ್ಯ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ.ಕೃಷ್ಣಪ್ಪ ಇಂದು ನಾಗಮಂಗಲ ಪಟ್ಟಣದಲ್ಲಿ ಪತ್ರಕರ್ತರಿಗೆ ಆಹಾರ ಕಿಟ್ ಹಾಗೂ ಮಾಸ್ಕ್ ಸ್ಯಾನಿಟೈಸರ್ ವಿತರಿಸಿದರು

ಇದೇ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಕೃಷ್ಣಪ್ಪನವರು ರಾಜ್ಯದಲ್ಲಿ ಕರೋನವೈರಸ್ ಎರಡನೆಯ ಅಲೆ ತಾಂಡವಾಡುತ್ತಿದ್ದು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ ಪತ್ರಕರ್ತರು ಕೂಡ ಕರೋನವೈರಸ್ ಸಮಯದಲ್ಲಿ ವಾರಿಯರ್ಸ್ ಗಳಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ನಿಮ್ಮ ಅತ್ಯುತ್ತಮ ಕೆಲಸವು ಸಮಾಜಕ್ಕೆ ಮಾದರಿಯಾಗಿದೆ ಅದರಂತೆ ರಾಜ್ಯ ಸರ್ಕಾರವು ಕೂಡ ರಾಜ್ಯಾದ್ಯಂತ ಪಡಿತರ ವಿತರಣೆಯಲ್ಲಿ ತೊಡಗಿರುವ ನಮ್ಮನ್ನು ಕೂಡ ಕರೋನ ವಾರಿಯರ್ಸ್ ಇಂದು ಗುರುತಿಸಿ ನಮಗೆ ಸಲ್ಲಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ತಿಳಿಸಿದರು

error: