ಕೆ.ಆರ್.ಪೇಟೆ: ೧೦ ಸಾವಿರ ಹೆಕ್ಟೇರ್ ಭೂ ಪ್ರದೇಶದಲ್ಲಿ ನಡೆಯುತ್ತಿರುವ ಭತ್ತದ ಭಿತ್ತನಾ ಕಾರ್ಯ..
ಹೇಮಾವತಿ ನದಿಯ ಹೇಮಗಿರಿ ನಾಲೆ, ಮಂದಗೆರೆ ಎಡದಂಡೆ ಹಾಗೂ ಬಲದಂಡೆ ನಾಲೆಗಳ ಬಯಲಿನಲ್ಲಿ ಮುಕ್ತಾಯ ಹಂತದಲ್ಲಿರುವ ಭತ್ತ ಬಿತ್ತನಾ ಕಾರ್ಯ..
ರೈತ ಬಾಂಧವರಿಗೆ ಅಗತ್ಯವಾಗಿ ಬೇಕಾಗಿರುವ ಭಿತ್ತನೆ ಭತ್ತ ,ಯೂರಿಯಾ ಹಾಗೂ ರಸಗೊಬ್ಬರಗಳನ್ನು ಸಮರ್ಪಕವಾಗಿ ಒದಗಿಸಿಕೊಟ್ಟು ಕೃಷಿ ಚಟುವಟಿಕೆಗಳ ಪ್ರಗತಿಗೆ ಸಾಥ್ ನೀಡಿರುವ ತಾಲ್ಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುನಾಥ್ ಮತ್ತು ಸಿಬ್ಬಂಧಿಗಳು…
ಈ ಭಾರಿ ಉತ್ತಮವಾದ ಭತ್ತದ ಬೆಳೆಯ ನಿರೀಕ್ಷೆಯಲ್ಲಿರುವ ತಾಲ್ಲೂಕಿನ ರೈತ ಬಾಂಧವರು..ರೈತನ ಮೊಗದಲ್ಲಿ ಮೂಡಿದ ಮಂದಹಾಸ, ಸಡಗರ, ಸಂಭ್ರಮದಿoದ ಭತ್ತ ನಾಟಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ರೈತಬಾಂಧವರು..
ವರದಿ: ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ
More Stories
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ
ದೇವಿರಮ್ಮಣ್ಣೆ ಕೆರೆ ಅಂಗಳಕ್ಕೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ರೈತ ಬಾಂಧವರು