ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಪಟ್ಟಣದಲ್ಲಿ ಇಂದು ಹೇಮಾವತಿ ಸಕ್ಕರೆ ಕಾರ್ಖಾನೆ ನಿರ್ದೇಶಕರಾದ ಮೆಡಿಕಲ್ ಕಿರಣ್ ನೇತೃತ್ವದಲ್ಲಿ ಶೇರುದಾರ ರೈತರಿಗೆ ಉಚಿತವಾಗಿ ಸಕ್ಕರೆ ವಿತರಣೆ ಮಾಡಲಾಯಿತು
ನಂತರ ಮಾತನಾಡಿ ಹೇಮಾವತಿ ಸಕ್ಕರೆ ಕಾರ್ಖೆನೆ ಹೆಚ್ಚು ಆದಾಯದಲ್ಲಿ ಇದ್ದು ನಮ್ಮ ಕಾರ್ಖಾನೆಯ ಪ್ರತಿ ಶೇರುದಾರಿಗೆ ತಲಾ 25 ಕೆಜಿ ಸಕ್ಕರೆಯನ್ನು ಉಚಿತವಾಗಿ ನೀಡುತ್ತಿದ್ದೇವೆ ಎಂದರು..
ಈ ಸಂದರ್ಭದಲ್ಲಿ ನಿವೃತ್ತ ಪ್ರಾಶುಂಪಾಲ ಜಾನೇಗೌಡ್ರು, ಮುಖಂಡರಾದ ಬೋಜೇಗೌಡ್ರು, ಹೇಮಾವತಿ ಸಕ್ಕರೆ ಕಾರ್ಖಾನೆಯ ಅಧಿಕಾರಿಗಳಿ ಮತ್ತು ಷೇರುದಾರರು, ಇದ್ದರು..
ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ
More Stories
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ
ದೇವಿರಮ್ಮಣ್ಣೆ ಕೆರೆ ಅಂಗಳಕ್ಕೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ರೈತ ಬಾಂಧವರು