ಮOಡ್ಯ: ಕಿಕ್ಕೇರಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಜಿಲ್ಲಾಡಳಿತವು ಅಕ್ಟೋಬರ್ ೩೦ರ ಶನಿವಾರ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡರ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಆಯೋಜಿಸಿದ್ದ ಜನಸ್ಪಂದನಾ ಸಭೆಯನ್ನು ಅನಿರ್ಧಿಷ್ಠಾವಧಿ ಮುಂದೂಡಲಾಗಿದೆ …
ಸ್ಯಾಂಡಲ್ ವುಡ್ ಪವರ್ ಸ್ಟಾರ್, ಯುವರತ್ನ, ರಾಜಕುಮಾರ, ನಮ್ಮೆಲ್ಲರ ಪ್ರೀತಿಯ ಅಪ್ಪು ಪುನೀತ್ ರಾಜಕುಮಾರ್ ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾದ ಹಿನ್ನೆಲೆಯಲ್ಲಿ ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿ ಕೇಂದ್ರದಲ್ಲಿ ಜಿಲ್ಲಾಡಳಿತವು ತಾಲ್ಲೂಕು ಆಡಳಿತದ ಸಹಯೋಗದಲ್ಲಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡರ ಆಪ್ತಕಾರ್ಯದರ್ಶಿಗಳಾದ ಪ್ರಭಾಕರ್ ತಿಳಿಸಿದ್ದಾರೆ…
ಕಿಕ್ಕೇರಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಆಯೋಜಿಸಿದ್ದ ಜನಸ್ಪಂದನಾ ಸಭೆಯನ್ನು ಕನ್ನಡ ಚಲನಚಿತ್ರರಂಗದ ಯುವರತ್ನ, ರಾಜಕುಮಾರ ಪುನೀತ್ ರಾಜ್ಕುಮಾರ್ ನಿಧನದ ಹಿನ್ನೆಲೆಯಲ್ಲಿ ಅನಿರ್ಧಿಷ್ಠಾವಧಿ ಮುಂದೂಡಲಾಗಿದೆ ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ….
ಮಾಹಿತಿಗಾಗಿ. ಡಾ.ಕೆ.ಆರ್.ನೀಲಕಂಠ. ಕೃಷ್ಣರಾಜಪೇಟೆ.
More Stories
ಕೆ.ಆರ್.ಪೇಟೆಯಲ್ಲಿ ಚಂಪಾ ಷಷ್ಠಿಯ ಸಂಭ್ರಮ, ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ
ರಾಜ್ಯದಲ್ಲೇ ಪ್ರಥಮ ಸೌರ ಶಕ್ತಿ ಆಧಾರಿತ ಮಕ್ಕಳ ಹಾಲುಣಿಸುವ ಕೊಠಡಿ ಉದ್ಘಾಟನೆ
ಭಾರತ ದೇಶದಲ್ಲಿ ೨೬ ಕೋಟಿ ಜನ ಅನಕ್ಷರಸ್ಥರಿರುವುದು ವಿಷಾದನೀಯ ಸಂಗತಿ-ಡಾ.ವೆOಕಟೇಶ್