ನಾಗಮಂಗಲ : ಕೇಂದ್ರ ಕಚೇರಿಯ ಆದೇಶದಂತೆ ಜಿಲ್ಲಾ ಸಮಾದೇಷ್ಟರ ಸೂಚನೆಯಂತೆ ಇಂದು ಮಂಡ್ಯ ಜಿಲ್ಲೆ ನಾಗಮಂಗಲ ಘಟಕದಿಂದ ಗೃಹರಕ್ಷಕ ಸಿಬ್ಬಂದಿಗಳು ಹಾಗು ಅಧಿಕಾರಿಗಳು ಸಾರ್ವಜನಿಕ ಕ್ರೀಡಾಂಗಣದ ಆವರಣದಲ್ಲಿ ಸಸಿಗಳನ್ನು ನೆಟ್ಟು ವನಮಹೋತ್ಸವವನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಗೃಹ ರಕ್ಷಕ ದಳದ ಬೋಧಕರಾದ ವಿಶ್ವನಾಥ ರವರು ಹಾಗೂ ಶರತ ರವರು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶಿವಣ್ಣಗೌಡರು ನಾಗಮಂಗಲ ಗೃಹರಕ್ಷಕ ದಳದ ಘಟಕಾಧಿಕಾರಿ ನರಸಿಂಹಯ್ಯನವರು ಸಾರ್ಜೆಂಟ್ ಬಸವರಾಜ ರವರು ಹೊಂಬಾಳೆಯ ಎನ್ ಆರ್ ಕೃಷ್ಣ ಘಟಕದ ಗೃಹರಕ್ಷಕರು ಮತ್ತು ಗೃಹರಕ್ಷಕಿಯರು ಭಾಗವಹಿಸಿದ್ದರು
ವರದಿ;ದೇವಲಾಪುರ ಜಗದೀಶ ನಾಗಮಂಗಲ
More Stories
ಫೈಟರ್ ರವಿ ಸಾರಥ್ಯದಲ್ಲಿ ಹನುಮ ಮಾಲಾಧಾರಿಗಳು ಯಾತ್ರೆ
ಕಾಂತಾಪುರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಸಿ.ಕೆ.ರಮೇಶ್ ಕುಮಾರ ಆಯ್ಕೆ
ನಾಗಮಂಗಲದಲ್ಲಿ 75 ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಚೆಲುವರಾಯಸ್ವಾಮಿ ಸಾರಥ್ಯದಲ್ಲಿ ಪಾದಯಾತ್ರೆ