May 3, 2024

Bhavana Tv

Its Your Channel

ಬಿಂಡಿಗನವಿಲೆ ಹೋಬಳಿಯಲ್ಲಿ ಗುದ್ದಲಿಪೂಜೆ ನೆರೆವೇರಿಸಿದ ಶಾಸಕ ಸುರೇಶ್ ಗೌಡ

ನಾಗಮಂಗಲ.ಆ. ೨೧ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ಶಿಖರನಹಳ್ಳಿ ಗ್ರಾಮದಿಂದ ದೇವ ರಮಾವಿನಕೆರೆ ಗ್ರಾಮದವರಿಗೆ ಸಿಸಿ ಚರಂಡಿ ಹಾಗೂ ರಸ್ತೆ ಕಾಮಗಾರಿಗೆ ಶಾಸಕ ಸುರೇಶ್ ಗೌಡ ಗುದ್ದಲಿ ಪೂಜೆ ಮಾಡುವ ಮುಖಾಂತರ ಕಾಮಗಾರಿಗೆ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಅನೇಕ ಮುಖಂಡರು ಗ್ರಾಮಸ್ಥರು ಹಾಜರಿದ್ದರು

ದೇವಲಾಪುರ ಜಗದೀಶ್ ನಾಗಮಂಗಲ

error: