ವರದಿ:ಚಂದ್ರಮೌಳಿ ನಾಗಮಂಗಲ
ನಾಗಮoಗಲ;೧೮ ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕಾ ಅಭಿಯಾನ ನಡೆಸುತ್ತಿದ್ದು ಇಂದು ಪಟ್ಟಣದ ಸಾರಿಮೇಘಲ ಕೊಪ್ಪಲು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಲಸಿಕ ಅಭಿಯಾನಕ್ಕೆ ಚಾಲನೆ ನೀಡಿದರು
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸುರೇಶ್ ಗೌಡ ನಾಗಮಂಗಲ ತಾಲೂಕಿನ ವ್ಯಾಪ್ತಿ ಹಾಗೂ
ಕೊಪ್ಪ ಹೋಬಳಿಗಳಲ್ಲಿ ೬೦೦೦ ಲಸಿಕೆಯನ್ನು ನೀಡುತ್ತಿದ್ದು ಪ್ರತಿಯೊಬ್ಬರೂ ಕೂಡ ಲಸಿಕೆ ಪಡೆಯಲು ನಾಗಮಂಗಲ ತಾಲೂಕಿನ ವ್ಯಾಪ್ತಿಯ ಗರ್ಭಿಣಿ ಮಹಿಳೆಯರು ಕೂಡ ಪ್ರತಿಯೊಬ್ಬರು ಕೂಡ ಲಸಿಕೆ ಪಡೆಯಬೇಕು ಎಂದರು
ಇನ್ನು ಮೈಸೂರಿನ ಎಂ.ಬಿ.ಎ. ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ ಕುರಿತು ಮೈಸೂರಲ್ಲ ಇಡೀ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹಾಳಾಗಿದೆ ಜನಪ್ರತಿನಿಧಿಗಳು ಮತ್ತು ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದರು
ಇನ್ನು ಹಿರಿಯ ಜೆಡಿಎಸ್ ನಾಯಕ ಜಿ.ಟಿ. ದೇವೇಗೌಡ ಕಾಂಗ್ರೆಸ್ ಸೇರ್ಪಡೆ ಕುರಿತು ಮಾತನಾಡಿ ಅವರವರ ನಿರ್ಧಾರದ ಮೇಲೆ ಬೇರೆ ಪಕ್ಷ ಸೇರುತ್ತಾರೆ ಇಂದು ಕೂಡ ನಾವು ಹಲವು ಬಾರಿ ಚರ್ಚೆ ನಡೆಸಿದ್ದುರು ಕೂಡ ಅವರು ಕಾಂಗ್ರೆಸ್ ಸೇರುವುದು ಅವರಿಗೆ ಬಿಟ್ಟ ವಿಚಾರ ಎಂದರು
More Stories
ಫೈಟರ್ ರವಿ ಸಾರಥ್ಯದಲ್ಲಿ ಹನುಮ ಮಾಲಾಧಾರಿಗಳು ಯಾತ್ರೆ
ಕಾಂತಾಪುರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಸಿ.ಕೆ.ರಮೇಶ್ ಕುಮಾರ ಆಯ್ಕೆ
ನಾಗಮಂಗಲದಲ್ಲಿ 75 ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಚೆಲುವರಾಯಸ್ವಾಮಿ ಸಾರಥ್ಯದಲ್ಲಿ ಪಾದಯಾತ್ರೆ