April 26, 2024

Bhavana Tv

Its Your Channel

ಬೆಂಕಿಗಾಹುತಿಯಾಗಿದ್ದ ಮನೆಗೆ ಮಾಜಿ ಸಚಿವ ಚಲುವರಾಯಸ್ವಾಮಿ ಭೇಟಿ .

ನಾಗಮಂಗಲ: ಆಕಸ್ಮಿಕ ಬೆಂಕಿ ತಗುಲಿ ಇಡೀ ಮನೆ ಭಸ್ಮವಾಗಿದ್ದ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಸಚಿವ ಚಲುವರಾಯಸ್ವಾಮಿ. ಕುಟುಂಬಕ್ಕೆ ವೈಯಕ್ತಿಕವಾಗಿ ಪರಿಹಾರ ನೀಡಿ ಸಾಂತ್ವಾನ ಹೇಳಿದರು. ತಾತ್ಕಾಲಿಕವಾಗಿ ವಾಸಕ್ಕೆ ಬದಲಿ ವ್ಯವಸ್ಥೆ ಮಾಡದಿರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಸಚಿವ.ಸ್ಥಳದಲ್ಲಿಯೇ ದೂರವಾಣಿ ಮೂಲಕ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದರು.
ಒಂದೇ ದಿನದಲ್ಲಿ ಬದಲಿ ವ್ಯವಸ್ಥೆ ಮಾಡಿಕೊಡಬೇಕು. ಯಾರ ತೀಟೆಗೆ ಮಾಡ್ತಾರೆ. ಮಾಡಿಕೊಡುವುದು ಅಧಿಕಾರಿಗಳ ಕರ್ತವ್ಯ. ಅಧಿಕಾರಿಗಳು ಏನು ಅವರ ಕೈಯಿಂದ ಕೊಡುವುದಿಲ್ಲವೆಂದು ಅಧಿಕಾರಿಗಳ ವಿರುದ್ದ ಬೇಸರ ವ್ಯಕ್ತಪಡಿಸಿದರು.

ಮನೆ ಕಳೆದುಕೊಂಡ ಮಹಿಳೆ.ಶಾಸಕರು ಸ್ಪಂಧಿಸುತ್ತಿಲ್ಲವೆAದು ಕಣ್ಣೀರು ಹಾಕಿ ಗೋಳಾಡಿದ ಪಟ್ಟಣದ ಸುಭಾಷ್ ನಗರದ ವಾಸಿ ಚನ್ನಮ್ಮ ಮನೆ ಕಳೆದುಕೊಂಡು ಸಹಾಯಕ್ಕಾಗಿ ಗೋಳಾಡಿದ ಮಹಿಳೆ.

error: