May 2, 2024

Bhavana Tv

Its Your Channel

ವಿಜೃಂಭಣೆಯಿOದ ನಡೆದ ಚುಂಚಶ್ರೀಗಳ ಪಟ್ಟಾಭಿಷೇಕ ಮಹೋತ್ಸವ.

ನಾಗಮಂಗಲ.:- ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅವರ ೯ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವವು ಆದಿಚುಂಚನಗಿರಿ ಮಠದ ಬಿಜಿಎಸ್ ಸಭಾಂಗಣದಲ್ಲಿ ನಡೆಯಿತು
ಪಟ್ಟಾಭಿಷೇಕ ಮಹೋತ್ಸವದಲ್ಲಿ ಸಚಿವ ಅಶ್ವಥ್ ನಾರಾಯಣ್, ಗೋಪಾಲಯ್ಯ ಹಾಗೂ ಕೆ.ಸಿ.ನಾರಾಯಣಗೌಡ, ಶಾಸಕ ಪುಟ್ಟರಾಜು, ನಿವೃತ್ತ ನ್ಯಾಯಾದೀಶ ಎ.ಜೆ. ಸದಾಶಿವ ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಕುಟುಂಬದೊAದಿಗೆ ಪಾಲ್ಗೊಂಡು ಶ್ರೀಗಳ ಆಶಿರ್ವಾದ ಪಡೆದ ಸಚಿವರು.
ಚುಂಚಶ್ರೀಗಳಿಗೆ ಆದಿಚುಂಚನಗಿರಿ ಮಠದ ಸಂಪ್ರದಾಯದAತೆ ಕಿರೀಟ ಹಾಗೂ ಒಡವೆಧಾರಣೆ ಮಾಡಿ ಪುಷ್ಪಾಭಿಷೇಕ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯ ಭಕ್ತರು ಹಾಗೂ ಗಣ್ಯರು ಪಾಲ್ಗೊಂಡಿದ್ದರು

ವರದಿ: ಚಂದ್ರಮೌಳಿ ನಾಗಮಂಗಲ

error: