ಮೈಸೂರು:- ಮೈಸೂರಿನಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಯಲ್ಲಿ ಅಬ್ದುಲ್ ನಜೀರ್ ಸಾಬ್ ರ ಪುತ್ಥಳಿಗೆ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ ಮೂವರು ಮಾಲಾರ್ಪಣೆ ಮಾಡಿದರು. ಹಾಗು ಪಂಚಾಯತ್ ರಾಜ್ ಹಾಗು ವಿಕೇಂದ್ರೀಕರಣಕ್ಕೆ ಸಂಬAದಿಸಿದAತೆ ಎರಡು ದಿನಗಳ ಕಾಲ ನಡೆದ ಕಾರ್ಯಾಗಾರದಲ್ಲಿ ಗ್ರಾಮ ಪಂಚಾಯತದಲ್ಲಿರುವ ಕಾನೂನು ತೊಡಕು, ಅಭೀವೃದ್ದಿ ಹಾಗೂ ಅನೇಕ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು . ಸಭೆಯಲ್ಲಿ ರಾಜ್ಯದ ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.
ವರದಿ: ವೇಣುಗೋಪಾಲ ಮದ್ಗುಣಿ
More Stories
ಶತಮಾನೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಕ್ರೀಡೋತ್ಸವ
ಎನ್ ಟಿ ಎಂ ಶಾಲೆ ಉಳಿವಿಗಾಗಿ ಕಾವಲುಪಡೆಯ ರಾಜ್ಯ ಅಧ್ಯಕ್ಷರಾದ ಎಂ ಮೋಹನ್ ಕುಮಾರ್ ಗೌಡರ ನೇತೃತ್ವದಲ್ಲಿ ಪ್ರತಿಭಟನೆ
ಒಕ್ಕಲಿಗರ ವಿಕಾಸ ವೇದಿಕೆ ಮೈಸೂರು ಇವರಿಂದ ಕರವೇ ಫ್ರಾನ್ಸ್ ಡಿಸೋಜ ರವರಿಗೆ ಕರ್ನಾಟಕ ವಿಕಾಸರತ್ನ ಪ್ರಶಸ್ತಿ ನೀಡಿ ಗೌರವ