ಶಿವಮೊಗ್ಗ: ಕೇರಳದಲ್ಲಿ ಕೊರೋನಾ ಹೆಚ್ಚಾಗುತ್ತಿದೆ. ಮಂಗಳೂರು, ಉಡುಪಿಯಲ್ಲಿ ಕಡಿಮೆಯಾಗುತ್ತಿದೆ. ಶಾಲೆ ಪ್ರಾರಂಭ ಮಾಡಿರುವ ಸರ್ಕಾರಕ್ಕೆ ಕೋವಿಡ್ ಹೆಚ್ಚಳವಾದರೆ ತಕ್ಷಣ ನಿಲ್ಲಿಸುವ ಅವಕಾಶ ಇದೆ. ಈ ಬಗ್ಗೆ ಕೊರೋನಾ ಹೆಚ್ಚಾದ ಸಂದರ್ಭದಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಶಿಕ್ಷಕರ ವರ್ಗಾವಣೆ ವಿಚಾರಕ್ಕೆ ಸಂಬoಧಿಸಿದoತೆ, ಅಧ್ಯಾಪಕರು ಏಕೆ ಈ ರೀತಿ ವರ್ಗಾವಣೆ ಮಾಡ್ತಿದ್ದಾರೆ ಗೊತ್ತಿಲ್ಲ. ಕಳೆದ ಮೂರು ವರ್ಷದಿಂದ ಶಿಕ್ಷಕರ ವರ್ಗಾವಣೆ ನೆನೆಗುದಿಗೆ ಬಿದ್ದಿದೆ. ಮೂರು ವರ್ಷದಿಂದ ಸತತವಾಗಿ ಕೋರ್ಟ್ಗೆ ಹೋಗಿ ಸ್ಟೇ ತರುತ್ತಿದ್ದಾರೆ. ಹೀಗಾಗಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತವಾಗುತ್ತಿದೆ. ಸರ್ಕಾರದಿಂದ ಅಪೀಲ್ ಹೋಗುತ್ತೇವೆ. ಸ್ಟೇ ತೆರವುಗೊಳಿಸುವ ಪ್ರಯತ್ನ ಮಾಡುತ್ತೇವೆ. ಸ್ಟೇ ತೆರವಾಗದಿದ್ದರೆ ಉಳಿದ ವರ್ಗಕ್ಕೆ ವರ್ಗಾವಣೆ ಪ್ರಕ್ರಿಯೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.
More Stories
ಅಕ್ಕಮಹಾದೇವಿ ಜನ್ಮ ಸ್ಥಳ ಉಡುತಡಿ ಗ್ರಾಮದಲ್ಲಿ 62 ಅಡಿ ಎತ್ತರದ ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ
ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದಿoದ 24ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ