ಶಿವಮೊಗ್ಗಾ:- ಶಿವಮೊಗ್ಗಾದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಶಿವಮೊಗ್ಗಾ ಒಪನ್ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಫ್ ಪಂದ್ಯಾವಳಿಯಲ್ಲಿ ಪ್ರಣವಿ ರಾಮಚಂದ್ರ ಕಿಣಿ ಚಿನ್ನದ ಪದಕ ಪಡೆದಿದ್ದಾಳೆ
ಭಟ್ಕಳದ ವಿದ್ಯಾಂಜಲಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಪ್ರಣವಿ ರಾಮಚಂದ್ರ ಕಿಣಿ ಭಾಗವಹಿಸಿದ ಎರಡು ವಿಭಾಗಗಳಲ್ಲಿ ಚಿನ್ನದ ಪದಕ ಗೆದ್ದು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.
10ವರ್ಷದೊಳಗಿನ ಬ್ಲೂ ಬೆಲ್ಟ್ ಕಟಾ ಹಾಗೂ ಕುಮಿತೆ ವಿಭಾಗದಲ್ಲಿ ಪ್ರಣವಿ ರಾಮಚಂದ್ರ ಕಿಣಿ ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾಳೆ. 5 ದೇಶ ಹಾಗೂ ರಾಜ್ಯದ ವಿವಿದ ಭಾಗಗಳಿಂದ 3000ಕ್ಕೂ ಅಧಿಕ ಕ್ರೀಡಾಪಟುಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.
More Stories
ಅಕ್ಕಮಹಾದೇವಿ ಜನ್ಮ ಸ್ಥಳ ಉಡುತಡಿ ಗ್ರಾಮದಲ್ಲಿ 62 ಅಡಿ ಎತ್ತರದ ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ
ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದಿoದ 24ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ