April 20, 2024

Bhavana Tv

Its Your Channel

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆದ ಯುವ ದಸರಾ 2022 ರ ಗೀತ ಗಾಯನ ಸ್ಪರ್ಧೆ

ಶಿವಮೊಗ್ಗ:– ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಜೀವ್ ಗಾಂಧಿ ವಸತಿ ನಿಗಮ ಇವರ ವತಿಯಿಂದ ಬಸವ ವಸತಿ ಯೋಜನೆ ಮತ್ತು ಡಾ. ಬಿಆರ್ ಅಂಬೇಡ್ಕರ್ ವಸತಿ ಯೋಜನೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಕಾಮಗಾರಿ ಪತ್ರ ವಿತರಣಾ ಕಾರ್ಯಕ್ರಮ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆದ ಯುವ ದಸರಾ 2022 ರ ಗೀತ ಗಾಯನ ಸ್ಪರ್ಧೆಯು ಶಿವಮೊಗ್ಗದ ಕುವೆಂಪುರAಗಮAದಿರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷರು ಭದ್ರಾಅಚ್ಚು ಕಟ್ಟುಪ್ರದೇಶಾಭಿವೃದ್ಧಿ ಪ್ರಾಧಿಕಾರ
ಪವಿತ್ರ ರಾಮಯ್ಯ, ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಅಶೋಕ್ ನಾಯಕ್, ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್. ಉಪ ಮಹಾಪೌರರಾದ ಶಂಕರ್. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಧೀರಜ್ ಹೊನ್ನವವಿಲೆ. ಹಣಕಾಸು ತೆರಿಗೆ ಸಾಯಿ ಸಮಿತಿ ಅಧ್ಯಕ್ಷರಾದ ಅನಿತಾ ರವಿಶಂಕರ್ ಪಾಲಿಕೆ ಸದಸ್ಯರಾದ ವಿಶ್ವಾಸ್. ಯಮನ ರಂಗನಾಥ್ ಪಾಲ್ಗೊಂಡಿದ್ದರು.

error: