ಶಿವಮೊಗ್ಗಾ:-ಭದ್ರಾವತಿ ತಾಲೂಕು ಹೊಸ ಸಿದ್ದಾಪುರ ಗ್ರಾಮಕ್ಕೆ ರೈತರ ಅಪೇಕ್ಷೆಯ ಮೇರೆಗೆ ಭದ್ರಾ ಅಚ್ಚು ಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಭೇಟಿ ನೀಡಿದರು
ಇದೇ ಸಂದರ್ಭದಲ್ಲಿ ಗ್ರಾಮದ ಶನೇಶ್ವರ ಮತ್ತು ಆದಿಶಕ್ತಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸರಿಪಡಿಸಲು ಗ್ರಾಮಸ್ಥರ ಮನವಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಶನೇಶ್ವರ ಮತ್ತು ಆದಿಶಕ್ತಿ ದೇವಸ್ಥಾನದ ಕಮಿಟಿಯ ಸದಸ್ಯರು ಮತ್ತು ಭಜನಾ ಮಂಡಳಿ ಸದಸ್ಯರುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
More Stories
ಅಕ್ಕಮಹಾದೇವಿ ಜನ್ಮ ಸ್ಥಳ ಉಡುತಡಿ ಗ್ರಾಮದಲ್ಲಿ 62 ಅಡಿ ಎತ್ತರದ ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ
ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದಿoದ 24ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ