March 27, 2024

Bhavana Tv

Its Your Channel

ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರ ಗ್ರಾಮಕ್ಕೆ ಪವಿತ್ರ ರಾಮಯ್ಯ ಭೇಟಿ

ಶಿವಮೊಗ್ಗಾ:-ಭದ್ರಾವತಿ ತಾಲೂಕು ಹೊಸ ಸಿದ್ದಾಪುರ ಗ್ರಾಮಕ್ಕೆ ರೈತರ ಅಪೇಕ್ಷೆಯ ಮೇರೆಗೆ ಭದ್ರಾ ಅಚ್ಚು ಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಭೇಟಿ ನೀಡಿದರು
ಇದೇ ಸಂದರ್ಭದಲ್ಲಿ ಗ್ರಾಮದ ಶನೇಶ್ವರ ಮತ್ತು ಆದಿಶಕ್ತಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸರಿಪಡಿಸಲು ಗ್ರಾಮಸ್ಥರ ಮನವಿ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಶನೇಶ್ವರ ಮತ್ತು ಆದಿಶಕ್ತಿ ದೇವಸ್ಥಾನದ ಕಮಿಟಿಯ ಸದಸ್ಯರು ಮತ್ತು ಭಜನಾ ಮಂಡಳಿ ಸದಸ್ಯರುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

error: