ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಸಾರ್ವಜನಿಕ ಸಮುದಾಯ ಭವನದ ಭೂಮಿಪೂಜೆಯನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರು ನೆರವೇರಿಸಿದರು
ದಿವ್ಯಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ|| ನಿರ್ಮಲಾನಂದನಾಥ ಮಹಾಸ್ವಾಮೀಜಿ ಯವರು, ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು, ಶ್ರೀ ಜೀವರಾಜ್, ಅಶೋಕ್ ನಾಯ್ಕ್, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ, ಜಿಲ್ಲಾಧ್ಯಕ್ಷರಾದ ಶ್ರೀಕಾಂತ್, ಕಾಡ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಮತ್ತಿತರರು ಮುಖಂಡರು ಭಾಗವಹಿಸಿದ್ದರು.
More Stories
ಅಕ್ಕಮಹಾದೇವಿ ಜನ್ಮ ಸ್ಥಳ ಉಡುತಡಿ ಗ್ರಾಮದಲ್ಲಿ 62 ಅಡಿ ಎತ್ತರದ ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ
ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದಿoದ 24ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ