April 23, 2024

Bhavana Tv

Its Your Channel

ಒಕ್ಕಲಿಗರ ಸಂಘದ ಸಾರ್ವಜನಿಕ ಸಮುದಾಯ ಭವನದ ಭೂಮಿಪೂಜೆ ನೆರೆವೇರಿಸಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಸಾರ್ವಜನಿಕ ಸಮುದಾಯ ಭವನದ ಭೂಮಿಪೂಜೆಯನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರು ನೆರವೇರಿಸಿದರು

ದಿವ್ಯಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ|| ನಿರ್ಮಲಾನಂದನಾಥ ಮಹಾಸ್ವಾಮೀಜಿ ಯವರು, ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು, ಶ್ರೀ ಜೀವರಾಜ್, ಅಶೋಕ್ ನಾಯ್ಕ್, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ, ಜಿಲ್ಲಾಧ್ಯಕ್ಷರಾದ ಶ್ರೀಕಾಂತ್, ಕಾಡ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಮತ್ತಿತರರು ಮುಖಂಡರು ಭಾಗವಹಿಸಿದ್ದರು.

error: