ಶಿವಮೊಗ್ಗಾ:- ಭದ್ರಾವತಿ ತಾಲೂಕು ಕುಮಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಡ್ಡದ ನೇರಲಕೆರೆ ಗ್ರಾಮಕ್ಕೆ ರೈತರ ಅಪೇಕ್ಷೆಯ ಮೇರೆಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಪವಿತ್ರ ರಾಮಯ್ಯ ಅವರು ಭೇಟಿ ನೀಡಿದರು
ಈ ಸಂದರ್ಭದಲ್ಲಿ ಗ್ರಾಮದ ಚಾನಲ್ ಟ್ಯೂಬ್ ಸಂಪೂರ್ಣ ಹಾಳಾಗಿರುವ ಕಾರಣ ವೀಕ್ಷಿಸಿ ನೀರಾವರಿ ಅಧಿಕಾರಿಗೆ ದೂರವಾಣಿ ಮುಖಾಂತರ ತಿಳಿಸಿ ಸರಿಪಡಿಸಲು ಸೂಚಿಸಲಾಯಿತು, ಹಾಗೂ ಗ್ರಾಮಸ್ಥರ ಮನವಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ರೈತರು ಹಾಗೂ ಸಂಬAಧಪಟ್ಟ ಜಮೀನಿನ ಸದಸ್ಯರುಗಳು ಉಪಸ್ಥಿತರಿದ್ದರು.
More Stories
ಅಕ್ಕಮಹಾದೇವಿ ಜನ್ಮ ಸ್ಥಳ ಉಡುತಡಿ ಗ್ರಾಮದಲ್ಲಿ 62 ಅಡಿ ಎತ್ತರದ ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ
ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದಿoದ 24ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ