May 4, 2024

Bhavana Tv

Its Your Channel

ರೈತರ ಅಚ್ಚುಕಟ್ಟು ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದ ಪವಿತ್ರ ರಾಮಯ್ಯ

ಶಿವಮೊಗ್ಗಾ:- ಇಂದು ತರೀಕೆರೆ ತಾಲೂಕು ಬಾವಿಕೆರೆ ಗ್ರಾಮದಲ್ಲಿ ರೈತರ ಅಚ್ಚುಕಟ್ಟು ರಸ್ತೆಗೆ ಗುದ್ದಲಿ ಪೂಜೆಯನ್ನು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪವಿತ್ರ ರಾಮಯ್ಯ ನೆರವೇರಿಸಿದರು. ಹಾಗೂ ಗುತ್ತಿಗೆದಾರರಿಗೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಲು ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು, ಹಾಗೂ ನೀರು ಬಳಕೆದಾರರ ಸಂಘದ ಸದಸ್ಯರುಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

error: