April 27, 2024

Bhavana Tv

Its Your Channel

ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ

ಶಿವಮೊಗ್ಗ:-ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಲಾಗಿತ್ತು
ಮುಖ್ಯ ಅತಿಥಿಯಾಗಿ ಭದ್ರಾಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಪವಿತ್ರ ರಾಮಯ್ಯ ಅವರು
ಭಾಗವಹಿಸಿದರು, ಈ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಆರಗ ಜ್ಞಾನೇಂದ್ರ , ಹಾಗೂ ಕೆ ಎಸ್ ಈಶ್ವರಪ್ಪ ಉದ್ಘಾಟಿಸಿದರು ಹಾಗೂ ಸಂಸದರು ಬಿ ವೈ ರಾಘವೇಂದ್ರ ರವರು ಅಧ್ಯಕ್ಷತೆಯನ್ನು ವಹಿಸಿದರು.

ಈ ಸಂದರ್ಭದಲ್ಲಿ ಕುಮಾರ್ ಬಂಗಾರಪ್ಪ ಶಾಸಕರು ಸೊರಬ, ಹಾಗೂ ವಿಧಾನಪರಿಷತ್ ಸದಸ್ಯರುಗಳಾದ ಡಿ ಎಸ್ ಅರುಣ್ , ಹಾಗೂ ಆಯನೂರು ಮಂಜುನಾಥ್, ಹಾಗೂ ರುದ್ರೆಗೌಡ್ರು, ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿಗಳು, ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು, ಹಾಗೂ ಪಕ್ಷದ ಇನ್ನಿತರ ಮುಖಂಡರುಗಳು, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

error: