
ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ಪ್ರೇಮಿಗಳಿಬ್ಬರು ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹೌದು ತಾಂಬಾ ಗ್ರಾಮದವರಾದ ಗಂಗಾಧರ ಕಾಜಪ್ಪ ನಡಗಡ್ಡಿ ವಯಸ್ಸು-21 ಹಾಗೂ ರಕ್ಷಿತಾ ಹನುಮಂತ ಸಿಂಗೆ ವಯಸ್ಸು- 18
ಹುಡುಗಿಗೆ ಕೆವಲ 2 ತಿಂಗಳ ಹಿಂದೆ ರಾಹುಲ್ ಎಂಬ ಹುಡುಗನ್ನೊಂದಿಗೆ ಮದುವೆ ಮಾಡಿಕೊಟ್ಟಿದ್ದರು.ಇನ್ನು ಹುಡುಗಿ ಗಂಡನ್ನ ಮನೆಗೆ ಹೊಗಿದ್ದಿಲ್ಲಾ. ಹುಡುಗಿಯ ತೋಟದ ಬಾವಿಯಲ್ಲಿ ಹಾರಿ ಆತ್ಮಹತ್ಯೆ ಎರೆಡು ದಿನದ ಹಿಂದೆ ಆಗಿರಬಹುದು ಎಂದು ತಿಳಿದು ಬಂದಿದೆ.ಈ ಪ್ರಕರಣ ಇಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಮುಖಂಡರಿoದ ಪಟಾಕಿ ಸಿಡಿಸಿ ಸಿಹಿ ವಿತರಣೆ
ಪ್ರಜ್ಞಾವಂತರ ವೇದಿಕೆ ಶ್ರೀರಂಗಪಟ್ಟಣ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ