
ತಹಶೀಲ್ದಾರ್ ಎಂ.ಶಿವಮರ್ತಿ, ಕೊರೋನಾ ನೋಡಲ್ ಅಧಿಕಾರಿ ಮರುಳೇಶ್, ತಾಲೂಕು ಬಿಸಿಎಂ ಅಧಿಕಾರಿ ವೆಂಕಟೇಶ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಡಾ.ಮನುಕುಮಾರ್, ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ, ಆಸರೆ ಸಮಾಜಸೇವಾ ಟ್ರಸ್ಟ್ ಅಧ್ಯಕ್ಷ ಹೆಚ್.ಬಿ.ಮಂಜುನಾಥ್, ತಾಲೂಕು ಆಟೋ ಚಾಲಕರ ಸಂಘದ ಅಧ್ಯಕ್ಷ
ವಾಸುದೇವ್ ಸೇರಿದಂತೆ ನೂರಾರು ಜನರು ಫುಡ್ ಕಿಟ್ ವಿತರಣಾ ಕರ್ಯಕ್ರಮದಲ್ಲಿ ಭಾಗವಹಿಸಿದ್ದರು..
ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ಕೆಲಸವಿಲ್ಲದೇ ಮನೆಯಲ್ಲಿ ಹೌಸ್ ಲಾಕ್ ಆಗಿರುವ ಆಟೋ ಚಾಲಕರು, ಹಂದಿಜೋಗಿ ಕುಟುಂಬದ ಜನರು ಹಾಗೂ ಕೂಲಿ ಕರ್ಮಿಕರು ಫುಡ್ ಕಿಟ್ ವಿತರಿಸಿದ ರಾಜಾಸ್ಥಾನ ಸೇವಾ ಸಮಿತಿಯ ಸದಸ್ಯರು ಹಾಗೂ ಪದಾಧಿಕಾರಿಗಳನ್ನು ಅಭಿನಂದಿಸಿ ಧನ್ಯವಾದಗಳನ್ನು ಸರ್ಪಿಸಿದರು…
More Stories
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಮುಖಂಡರಿoದ ಪಟಾಕಿ ಸಿಡಿಸಿ ಸಿಹಿ ವಿತರಣೆ
ಪ್ರಜ್ಞಾವಂತರ ವೇದಿಕೆ ಶ್ರೀರಂಗಪಟ್ಟಣ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ