
ದೇಶಾದ್ಯಂತ ಕೊರೋನ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಪೇಟೆ ತಾಲೂಕಿನ ಕೋಮನಹಳ್ಳಿ ಗ್ರಾಮದ ರೈತ ವಿಜ್ಞಾನಿಯಾದ ರೋಬೊ ಮಂಜೇಗೌಡರು ತಾವೇ ತಯಾರಿಸಿರುವ ರೋಬೊ ಸೈನಿಕನ ಮೂಲಕ ಕೊರೋನಾ ಹರಡದಂತೆ ಮುಂಜಾಗರೂಕತಾ ಕ್ರಮವಾಗಿ ಗ್ರಾಮಕ್ಕೆ ಔಷಧಿ ಸಿಂಪಡಿಸುವ ಯಂತ್ರವನ್ನು ತಯಾರಿಸಿದ್ದಾರೆ. ಅದನ್ನು ಗ್ರಾಮದಲ್ಲಿ ಸಿಂಪಡಿಸುವ ಮೂಲಕ ರೋಬೋಟ್ ಕಾರ್ಯಯನ್ನು ಪ್ರದರ್ಶಿಸಿದ್ದಾರೆ.
More Stories
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಮುಖಂಡರಿoದ ಪಟಾಕಿ ಸಿಡಿಸಿ ಸಿಹಿ ವಿತರಣೆ
ಪ್ರಜ್ಞಾವಂತರ ವೇದಿಕೆ ಶ್ರೀರಂಗಪಟ್ಟಣ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ