ಸಿದ್ದಾಪುರ: ಡಾ|| ರಾಜುಕುಮಾರ ಸಾಂಸ್ಕೃತಿಕ ವಿವಿಧ ಕಲಾ ರಂಗ ಸಂಸ್ಥೆ (ರಿ) ಕುಷ್ಟಿಗಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ಪರಿಶಿಷ್ಠ ಜಾತಿ ವಿಶೇಷ ಘಟಕ ಯೋಜನೆ ಅಡಿಯಲ್ಲಿ ಪ್ರಾಯೋಜಿತ ಸುಗಮ ಸಂಗೀತದ ಕಾರ್ಯಕ್ರಮವನ್ನು ಶುಕ್ರವಾರ ಸಿದ್ದಾಪುರ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು
ಎಸ್ಡಿಎಮ್ಸಿ ಅಧ್ಯಕ್ಷ ಬಸವರಾಜ ಗುಂಡಾದ, ಗ್ರಾಮ ಪಂಚಾಯತ್ ಸದಸ್ಯರಾದ ಹನುಮಂತ ಗುರುಮೂರ್ತಿ . ಮುಖಂಡರಾದ ಮಾರೆಪ್ಪ, ಉಪ ಪ್ರಾಚಾರ್ಯರಾದ ಕಾಸಿಂ ಸಾಹೇಬ್, ಶಿಕ್ಷಕರಾದ ಗುರುಶಾಂತ ಮೂರ್ತಿ. ಅಕ್ಕಮಹಾದೇವಿ, ಸುಗಮ ಸಂಗೀತ ಬಳಗದ ಸದಸ್ಯರಾದ ಶಂಕ್ರಪ್ಪ ವಿಭೂತಿ. ಬಸವರಾಜ ಮಹಾ೦ತ್. ಸೇರಿ ಇತರರಿದ್ದರು.
More Stories
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಮುಖಂಡರಿoದ ಪಟಾಕಿ ಸಿಡಿಸಿ ಸಿಹಿ ವಿತರಣೆ