
ಚಿಕ್ಕೋಡಿ :ಇಂದು ಚಿಕ್ಕೋಡಿಯಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕಿಸಾನ್ ಸಮ್ಮಾನ್ ಯೋಜನೆಯಡಿ ೧೦.೦೯ ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ೨೦.೯೪೬ ಸಾವಿರ ಕೋಟಿ ರೂ. ಪಾವತಿ ಮಾಡಿರುವ ಕಾರ್ಯಕ್ರಮದ ನೇರಪ್ರಸಾರವನ್ನು ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರು ಪಕ್ಷದ ಕಾರ್ಯಕರ್ತರೊಡಗೂಡಿ ವೀಕ್ಷಿಸಿದರು.

More Stories
ಅಖಿಲಭಾರತ ಕೊಂಕಣಿ ಪರಿಷತ್ ನ 32 ನೇ ಅಧಿವೇಶನ
ಹುಬ್ಬಳ್ಳಿಯ ಸಿಟಿ ಹೈಸ್ಕೂಲ್ ವಿದ್ಯಾರ್ಥಿಗಳ ಉತ್ತಮ ಸಾಧನೆ
ಲೇಖನಿ ಮೌನವಾದ ಹೊತ್ತು ಮತ್ತು ತಳಮಳ